ಭಜ ಗೋವಿಂದಂ - ಕಂತು ೩
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
ಭಜ ಗೋವಿಂದಂ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
"ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಇದರ ಸರಳ ಕನ್ನಡ ಅನುವಾದ ಇಲ್ಲಿದೆ, ಪದ್ಯರೂಪದಲ್ಲಿ.
ಜಗತ್ತಿನಲ್ಲಿ ಒಳ್ಳೆಯದು ಕೆಟ್ಟದ್ದು ಎಲ್ಲಿಂದ ಬಂದವು? ಒಳ್ಳೆಯವರು ಕೆಟ್ಟವರು ಹುಟ್ಟಿದ್ದಾದರೂ ಹೇಗೆ? ಒಂದೇ ಮನೆತನದಲ್ಲಿ ಅಣ್ಣತಮ್ಮಂದಿರಲ್ಲೆ ಒಳ್ಳೆಯವರೂ ಕೆಟ್ಟವರೂ ಇರುತ್ತಾರೆ. ಸಂಸ್ಕಾರ ಸಂಸ್ಕೃತಿ ಕೂಡ ಒಂದೇ. ಆದರೂ, ಯಾಕೆ ಹೀಗೆ ಎಂದು ಈ ಚೆನ್ನುಡಿ ವಿವರಿಸಬಲ್ಲುದೆ?
ಇಗೋ! ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ನಾಕ್-ನಾಕು ಜೋಕುಗಳು! ಮಕ್ಕಳಿಗೆ ಮುದ ನೀಡುವ knock-knock ಜೋಕುಗಳು ಇಂಗ್ಲಿಷಲ್ಲಿ ಸರ್ವೇ ಸಾಮಾನ್ಯ. ೨೦ನೆ ಶತಮಾನದ ಆರಂಭದಿಂದಲೆ ಅಮೆರಿಕದ ಇತಿಹಾಸದಲ್ಲಿ ಚಿಗುರೊಡೆದ ನಾಕ್-ನಾಕು ಜೋಕುಗಳು ಇಂದೂ ಜನಪ್ರಿಯವಾಗಿವೆ. ವಿಶೇಷವಾಗಿ ಮಕ್ಕಳಿಗೆ ಪ್ರಿಯವಾದರೂ, ದೊಡ್ಡವರನ್ನೂ ನಗಿಸಬಲ್ಲವು. ಇವು ಹಾಸ್ಯ ಚಟಾಕಿಗಳೋ, ಮಕ್ಕಳ ಮುದ್ದು ಮಾತುಗಳೋ ಅಥವ ಪೆದ್ದು ಗೊಜಗುಟ್ಟುವಿಕೆಗಳೋ ?
ಭಾಷಾತಜ್ಞ ಮತ್ತು ಶಿಕ್ಷಕರಾದ ಕೆ.ಟಿ. ಗಟ್ಟಿ ಅವರ ಅನುಭವದ ಈ ಮಾತುಗಳು ಕನ್ನಡ ಕಲಿಗಳಿಗೆ ಇಂದೂ ಮಾರ್ಗದರ್ಶಿ ಆಗಿವೆ.
ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ?
ಏನು ನುಡಿಯುತ್ತೀರೋ ಅದೇ ನೀವು! ಮಾತಿನ ಮಹತ್ವ ಅಷ್ಟಿದೆ. ಪ್ರಪಂಚದ ವ್ಯವಹಾರಗಳೆಲ್ಲವೂ ಮಾತಿನಿಂದಲೇ. ಮಾತಿನಿಂದಲೆ ಗಳಿಕೆ, ಮಾತಿನಿಂದಲೆ ಉಳಿಕೆ. ಮಾತಿನಿಂದಲೆ ತಿಳಿವು, ಮಾತಿನಿಂದಲೆ ಅಳಿವು. ಹಾಗಾದರೆ ನುಡಿ ಅಂದರೇನು? ಮಾತಿನ ಮಹತ್ವ ಏನು? ನಮ್ಮ ನುಡಿ ಹೇಗಿರಬೇಕು? ವಚನ ಸುಭಾಷಿತ ಸ್ಮೃತಿಗಳು ಏನನ್ನುತ್ತವೆ?
[ ಕನ್ನಡವೆಂಬುದು ಮಂತ್ರ ಕಣಾ!
ಹೌದು. ಕನ್ನಡ ಉಚ್ಚಾರ ಸೂಕ್ಷ್ಮವಾದದ್ದು. ಉಚ್ಚಾರದಲ್ಲಿ ನಿಖರತೆ, ಸ್ಪಷ್ಟತೆ, ಒತ್ತು, ಬಿಗಿ, ಮತ್ತು ವಿರಾಮಗಳು ಅವಶ್ಯ. ಉಚ್ಚಾರ ಸರಿ ಇರದಿದ್ದರೆ, ಯಾವ ವೃತ್ತಾಸುರ ಉದ್ಭವಿಸದಿದ್ದರೂ, ಅಪಾರ್ಥ, ಅನಾಹುತ, ಆಭಾಸ, ಇಲ್ಲವೆ ನಗೆಪಾಟಲು ಕಟ್ಟಿಟ್ಟ ಬುತ್ತಿ. - ಸಂ.]