ಕೆ.ಟಿ. ಗಟ್ಟಿ - ಕನ್ನಡದ ಬಂಗಾರ ಗಟ್ಟಿ
ಕೆ.ಟಿ. ಗಟ್ಟಿ
ಕನ್ನಡದ ಬಂಗಾರ ಗಟ್ಟಿ
"ಹೆಸರಿನಲ್ಲೇನಿದೆ?" ಎಂದು ವಾದಿಸುವವರಿಗೆ "ಗಾಂಧಿ" ಎಂಬ ಒಂದೇ ಒಂದು ಪದ ಹೇಳಿದರೆ ಸಾಕು, ಸುಮ್ಮನಾಗುತ್ತಾರೆ. ಅಷ್ಟು ಅದರ ಮಹತ್ವ. ಗಾಂಧಿ ಎಂದು ಹೆಸರಿಟ್ಟುಕೊಂಡು, ಆ ಹೆಸರಿನಲ್ಲಿ ಏನೆಲ್ಲವನ್ನು ಸಾಧಿಸಬಹದು - ವಿಶೇಷವಾಗಿ ಸ್ವಾತಂತ್ರ್ಯಾನಂತರದಲ್ಲಿ. ಇದು ಹೇಗಾಯಿತು? ಗಾಂಧಿ ನಾಮದ ಚರಿತ್ರೆ ಏನು? ಮತ್ತಿತರ ಕುತೂಹಲಕಾರಿ ಮಾಹಿತಿಗಳನ್ನು ಹೆಕ್ಕಿ ನಿಮ್ಮ ಮುಂದೆ ಇಟ್ಟಿದ್ದಾರೆ ಮೈಸೂರಿನ ಶ್ರೀ ಸೀತಾರಾಮ್
ರಾಜ್ಯೋತ್ಸವ, ದೀಪಾವಳಿ, ದಸರೆ ಎಲ್ಲರಿಗೂ ಗೊತ್ತು. ನಾಡ ಹಬ್ಬ ಎಲ್ಲಿಂದ ಬಂತು?