ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ
[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ, ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]
ರೂಪ ಮಂಜುನಾಥ

